ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am