ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm