ಬ್ರೇಕಿಂಗ್ ನ್ಯೂಸ್
21-12-23 09:10 pm Mangalore Correspondent ಕರಾವಳಿ
ಮಂಗಳೂರು, ಡಿ.21: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲ ಅವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಬದಲಾವಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು.
ದೋಣಿಯ ಉದ್ದವನ್ನು 22.70 ಮೀಟರಿನಿಂದ 24 ಮೀ ಗೆ ಹೆಚ್ಚಿಸುವುದು. ಮತ್ತು ದೋಣಿಯ ಅಗಲ 6.40 ಮೀ ನಿಂದ 7.20 ಮೀ. ಹೆಚ್ಚಳಗೊಳಿಸಬೇಕು. ಮೋಟರ್ ದೋಣಿಯ ಎಂಜಿನ್ ಅಶ್ವಶಕ್ತಿಯನ್ನು 200 Hp ನಿಂದ 350 HP ಗೆ ಹೆಚ್ಚಿಸುವುದು.
ದೋಣಿಯ ಹಿಂಭಾಗದಲ್ಲಿರುವ ಕ್ಯಾಬಿನ್ ಅನ್ನು ದೋಣಿಯ ಮಧ್ಯಕ್ಕೆ ಬದಲಾಯಿಸುವುದು. ಆಳ ಸಮುದ್ರದ ಮೀನುಗಾರಿಕೆ ಗಿಲ್ನೆಟ್/ಲಾಂಗ್ ಲೈನರ್ ಬೋಟ್ ಜೊತೆಗೆ ಪರ್ಸಿನ್ ಬೋಟ್ ನಿರ್ಮಾಣಕ್ಕೆ ಅನುಮತಿ ನೀಡುವುದು ಸೇರಿದಂತೆ ಮೀನುಗಾರರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು. ಸಂಸದರ ನಿಯೋಗದ ಮನವಿಗೆ ಸ್ಪಂದಿಸಿದ ಮೀನುಗಾರಿಕಾ ಸಚಿವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಸುನಿಲ್, ನವಿಲ್ ದಾಸ್, ವಿವೇಕಾನಂದ, ಲೋಕನಾಥ್ ಹಾಗೂ ವಿಲಿಯಂ ಫ್ರಾನ್ಸಿಸ್ ಹಾಜರಿದ್ದರು.
The office-bearers of the All Karnataka Persin Fishermen's Association, led by Dakshina Kannada MP Nalin Kumar, met Union Fisheries Minister Parshottam Rupala in Delhi on Thursday and submitted a memorandum requesting him to allow a change in the design of deep sea fishing gillnet boats under the Pradhan Mantri Matsya Sampada Yojana (PMMSY).
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm