ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm