ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm