ಬ್ರೇಕಿಂಗ್ ನ್ಯೂಸ್
23-12-23 08:34 pm Mangalore Correspondent ಕರಾವಳಿ
ಮಂಗಳೂರು, ಡಿ.23: ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ಹಿಂಪಡೆಯುವ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಹಿಜಾಬ್ ನಿಷೇಧ ಹಿಂಪಡೆದರೆ ಕರ್ನಾಟಕದ ಎಲ್ಲ ಶಾಲೆಗಳು ಕೇಸರಿಮಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಒಂದು ವರ್ಗದ ಓಲೈಕೆಗಾಗಿ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ತನ್ನೊಳಗಿನ ಪಿಎಫ್ಐ ಮಾನಸಿಕತೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಐದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಪಿಎಫ್ಐ, ಕ್ಯಾಂಪಸ್ ಫ್ರಂಟ್, ಎಸ್ಡಿಪಿಐನಂತಹ ಮುಸ್ಲಿಂ ಸಂಘಟನೆಗಳು ಬೆಂಬಲ ನೀಡಿದ್ದವು. ಆನಂತರ ಪಿಎಫ್ಐ ನಿಷೇಧ ಆಗಿದ್ದರೂ ಅವುಗಳ ಮಾನಸಿಕತೆ ಕಾಂಗ್ರೆಸಿನಲ್ಲಿ ಕಾಣಿಸಿಕೊಳ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಹೇಳಿರುವುದು ಪಿಎಫ್ಐ ಮಾನಸಿಕತೆಯನ್ನು ತೋರಿಸತ್ತೆ.
ಪಿಎಫ್ಐ ನಿಷೇಧ ಆದರೂ ಅದರ ಬದಲು ಕಾಂಗ್ರೆಸ್ಸೇ ಆ ಜಾಗವನ್ನು ತುಂಬಿದಂತೆ ಭಾಸವಾಗುತ್ತದೆ. ಮೊನ್ನೆ ಮುಸ್ಲಿಮರಿಗೆ ಹತ್ತು ಸಾವಿರ ಕೋಟಿ ಅನುದಾನ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಓಟಿಗೋಸ್ಕರ, ಮುಸ್ಲಿಮರನ್ನು ಮೆಚ್ಚಿಸಲು ಹೊರಟಿದ್ದಾರೆ. ಸರ್ವಜನಾಂಗದ ಶಾಂತಿಯತೋಟ ಮಾಡುತ್ತೇನೆ ಎಂದವರು ಈಗ ಒಂದು ವರ್ಗದ ಪರ ನಿಂತಿದ್ದಾರೆ. ಇದು ಖಂಡನೀಯ ಮತ್ತು ನಾವು ಸಹಿಸುವುದಿಲ್ಲ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
The Vishwa Hindu Parishad (VHP) has strongly objected to Chief Minister Siddaramaiah's decision to revoke the hijab ban. VHP divisional secretary Sharan Pampwell warned that all schools in Karnataka will turn saffron if the hijab ban is lifted.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm