ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm