ಬ್ರೇಕಿಂಗ್ ನ್ಯೂಸ್
27-12-23 12:38 pm Mangalore Correspondent ಕರಾವಳಿ
ಉಳ್ಳಾಲ, ಡಿ 27: ಹೆಣ್ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಆಗಲೇಬೇಕು. ಆದರೆ ಯಾವುದೇ ಸರಕಾರ ಬಂದರೂ ಅವರ ಬಂಧನ ಆಗುವುದು ಅನುಮಾನ ಎಂದು ಉಳ್ಳಾಲ ದರ್ಗಾದ ಮಾಜಿ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದರು.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಳ್ಳಾಲ ಪೌರ ಸಮನ್ವಯ ಸಮಿತಿ ಉಳ್ಳಾಲ ಠಾಣೆಗೆ ದೂರು ನೀಡಿದೆ.
ಈ ಸಂದರ್ಭ ಮಾತನಾಡಿದ ಅಬ್ದುಲ್ ರಶೀದ್, ನಾವು ಪ್ರತಿಭಟನೆ ಮಾಡಿ ಅಶಾಂತಿಗೆ ಕಾರಣರಾಗುವುದಿಲ್ಲ. ಯಾವುದೇ ಪ್ರಕರಣ ಶಾಂತಿ, ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಯಬೇಕೆಂದು ಬಯಸುವವರು. ಕಲ್ಲಡ್ಕರ ಹೇಳಿಕೆ ನಮಗೆ ಅತ್ಯಂತ ಹೆಚ್ಚು ನೋವಾದ ಕಾರಣ ಮನವಿ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷ ಯು.ಪಿ.ಅಯೂಬ್ ಮಂಚಿಲ ಮಾತನಾಡಿ, ಪ್ರಭಾಕರ್ ಭಟ್ ಹೇಳಿಕೆ ಮುಸಲ್ಮಾನರು ಮಾತ್ರವಲ್ಲ, ಎಲ್ಲಾ ಧರ್ಮದವರಿಗೆ ನೋವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Mangalore Muslim leaders file case against kalladka prabhakar bhat at Ullal over remarks on Muslim grils.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm