ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.


ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm