ಬ್ರೇಕಿಂಗ್ ನ್ಯೂಸ್
27-12-23 10:46 pm Mangalore Correspondent ಕರಾವಳಿ
ಮಂಗಳೂರು, ಡಿ.27: ಮೂಡಬಿದ್ರೆಯ ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಒಂದು ಕಾಲದಲ್ಲಿ ಕ್ರೀಡೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಸ್ಥೆ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಹೆಸರುವಾಸಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇದ್ದು ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್ ಯುಐ ವತಿಯಿಂದ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.
ಎರಡು ದಿನಗಳ ಹಿಂದೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆತ್ಮಹತ್ಯೆ ಪ್ರಕರಣ ಖಂಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಭೇಟಿ ಮಾಡಿದ ವಿದ್ಯಾರ್ಥಿ ಮುಖಂಡರು ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಕಳೆದ ಕೆಲವು ವರ್ಷಗಳಿಂದ ಹಲವಾರು ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿ ಸಂದೇಶ್ ಅವರಿಗೂ NSUI ಸಮಿತಿಯಿಂದ ಮನವಿ ನೀಡಲಾಯಿತು.
ಈ ಸಂದರ್ಭ ಮೂಡಬಿದ್ರೆ NSUI ಅಧ್ಯಕ್ಷ ಶ್ರವಣ್ ಆಳ್ವ, NSUI ಮುಖಂಡರಾದ ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಶ್ಟನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.
Alvas college suicide, NSUI Suhan Alva and members demand for inquiry at college in Moodbidri Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm