ಬ್ರೇಕಿಂಗ್ ನ್ಯೂಸ್
28-12-23 10:10 pm Mangalore Correspondent ಕರಾವಳಿ
ಮಂಗಳೂರು, ಡಿ.28: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಡಿ.26ರಂದು ರಾತ್ರಿ 12 ಗಂಟೆ ವೇಳೆಗೆ ಇಮೇಲ್ ಸಂದೇಶ ಬಂದಿದೆ. ಮಂಗಳೂರು ಸೇರಿದಂತೆ ದೇಶದ ಬೇರೆ ಕೆಲವು ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಸಂದೇಶ ಬಂದಿದೆ. ಮರುದಿನ ಡಿ.27ರಂದು ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ಮಾಹಿತಿ ತಿಳಿದ ಏರ್ಪೋರ್ಟ್ ಸಿಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಮೇಲ್ ಸಂದೇಶದಲ್ಲಿ, ನಾವು ಫ್ಯೂನಿಂಗ್ ಎನ್ನುವ ಉಗ್ರವಾದಿ ಸಂಘಟನೆಯವರಾಗಿದ್ದು, ನಿಮ್ಮಲ್ಲಿಗೆ ಬರುತ್ತಿರುವ ವಿಮಾನ ಒಂದರಲ್ಲಿ ಬಾಂಬ್ ಇಟ್ಟಿದ್ದೇವೆ. ಆ ಬಾಂಬ್ ನಿಮ್ಮ ಏರ್ಪೋರ್ಟ್ ಒಳಗಡೆಯೂ ಇದ್ದಿರಬಹುದು. ಬಾಂಬನ್ನು ಗುಪ್ತ ಜಾಗದಲ್ಲಿ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗಲಿದೆ. ನಿಮ್ಮನ್ನೆಲ್ಲ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ವಿಷಯ ತಿಳಿಯುತ್ತಲೇ ಏರ್ಪೋರ್ಟ್ ಮತ್ತು ಪರಿಸರದಲ್ಲಿ ತಪಾಸಣೆ ನಡೆಸಲಾಗಿದೆ. ಹೆಚ್ಚುವರಿ ತಪಾಸಣೆ ಮಾಡಲು ಚೆಕ್ ಪೋಸ್ಟ್ ಹಾಕಲಾಗಿದೆ. ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸ್ ಮತ್ತು ಏರ್ಪೋರ್ಟ್ ಹಿರಿಯಧಿಕಾರಿಗಳು ಸಭೆಯನ್ನು ನಡೆಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
Bomb threat at Mangalore international Airport by Email, security tightened. On 26/12/2023 at 2359 Hrs, an email was received at multiple airports, including Mangalore Airport with respect to threat of Bomb. Email received from - [email protected] There are explosives inside of one of your planes. But also inside of your airport.The explosives are well hidden, and they will go off in a few hours. I will kill you all. WE ARE A TERRORIST GROUP CALLED; "Funing".
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm