ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.
ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.
ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm