ಬ್ರೇಕಿಂಗ್ ನ್ಯೂಸ್
29-12-23 10:04 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ ಅನ್ಯಕೋಮಿನ ಜೋಡಿಯನ್ನ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಉಳ್ಳಾಲ ತಾಲೂಕಿನ ಕುಂಪಲದಲ್ಲಿ ನಡೆದಿದ್ದು ಅಪ್ರಾಪ್ತೆ ಹಿಂದೂ ಬಾಲಕಿ ಜತೆಗಿದ್ದ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕುಂಪಲ, ಬೈಪಾಸಿನ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತೆ ಹಿಂದೂ ಬಾಲಕಿಯೊಂದಿಗೆ ನೆಲೆಸಿದ್ದ ತೀರ್ಥಹಳ್ಳಿ ನಿವಾಸಿ ರಾಝಿನ್ (25) ಎಂಬಾತನನ್ನ ಉಳ್ಳಾಲ ಪೊಲೀಸರು ವಶಕ್ಕೆ ತಗೊಂಡಿರುವುದಾಗಿ ತಿಳಿದು ಬಂದಿದೆ. ಬೈಪಾಸಿನ ಮನೆಯಲ್ಲಿ ಅನ್ಯಕೋಮಿನ ಜೋಡಿ ವಾಸ ಇರುವ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ರಾಝಿನ್ ನನ್ನು ವಶಕ್ಕೆ ಪಡೆದಿದ್ದಾರೆ.
ರಾಝಿನ್ ಜತೆ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನ ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಾಂತ್ವನ ಕೇಂದ್ರಕ್ಕೆ ದಾಖಲಿಸಿ ಸಮಾಲೋಚನೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಅನ್ಯಕೋಮಿನ ಜೋಡಿ ಹೇಗೆ, ಯಾಕಾಗಿ ಕುಂಪಲದಲ್ಲಿ ನೆಲೆಸಿದ್ದರು ಎಂಬುದರ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Muslim youth taken to custody by Ulla police for residing with minor Hindu girl from Muslim youth taken to custody for residing with minor Hindu girl at Kumpala in Mangalore at Kumpala in Mangalore
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm