ಬ್ರೇಕಿಂಗ್ ನ್ಯೂಸ್
31-12-23 08:58 pm Mangalore Correspondent ಕರಾವಳಿ
ಬಂಟ್ವಾಳ, ಡಿ.31: ನಾಟಕ ಮುಗಿಸಿ ಸ್ಕೂಟರಿನಲ್ಲಿ ಮನೆಗೆ ತೆರಳುತ್ತಿದ್ದ ಯುವ ಕಲಾವಿದರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು ನಿವಾಸಿ ಗೌತಮ್ (26) ಮೃತರು. ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದಲ್ಲಿ ನಾಟಕ ಕಲಾವಿದರಾಗಿದ್ದ ಗೌತಮ್ ಅವರು ಶನಿವಾರ ಬೆಳುವಾಯಿಯಲ್ಲಿ ನಾಟಕ ಮುಗಿಸಿ ನಸುಕಿನಲ್ಲಿ 3 ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿದ್ದರು. ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮನೆಯ ಸಮೀಪದಲ್ಲೇ ಮರಕ್ಕೆ ಡಿಕ್ಕಿಯಾಗಿದ್ದು ಗೌತಮ್ ತಲೆಗೆ ತೀವ್ರ ಏಟು ಬಿದ್ದು ರಸ್ತೆಗೆ ಬಿದ್ದಿದ್ದರು.
ಬೆಳಗ್ಗೆ ರಸ್ತೆಯಲ್ಲಿ ಹೋಗುತ್ತಿದ್ದವರು ನೋಡಿ ವಿಚಾರ ತಿಳಿಸಿದ್ದಾರೆ, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ತಲೆಯ ಭಾಗದಲ್ಲಿ ರಕ್ತಸ್ರಾವ ಆಗಿದ್ದರಿಂದ ಅಪಾಯ ಆಗಿತ್ತು. ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
26 year old drama artist dies of Accident at Bantwal in Mangalore. The deceased has been identified as Gowtham.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm