ಬ್ರೇಕಿಂಗ್ ನ್ಯೂಸ್
31-12-23 10:31 pm Mangalore Correspondent ಕರಾವಳಿ
ಮಂಗಳೂರು, ಡಿ.31: ಹೊಸ ವರ್ಷ ಬರಮಾಡಿಕೊಳ್ಳಲು ಪಣೂಂಬೂರು ಕಡಲ ತೀರಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಪಣಂಬೂರು ಕಡಲ ತೀರದಲ್ಲಿ ಸಾಹಸ ಕ್ರೀಡೆಗಳು ಹೆಚ್ಚಿರುವುದರಿಂದ ಪ್ರವಾಸಿಗರ ಆಕರ್ಷಣೆಗೀಡಾಗಿದ್ದು ಜನರು ಕಾತುರದಿಂದ ಆಗಮಿಸಿದ್ದಲ್ಲದೆ 2023ರ ಕೊನೆಯ ಸೂರ್ಯಾಸ್ತ ಕಣ್ತುಂಬಿಕೊಂಡರು.
2023ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾಗಿದ್ದು, ಇನ್ನು ಕೆಲವೇ ಗಂಟೆಗಳು ಕಳೆದರೆ 2024ರ ಬರುವುದರಿಂದ ಜನರು ನಿರೀಕ್ಷೆಯಲ್ಲಿದ್ದರು. ಹೊಸ ವರ್ಷ ಬರಮಾಡಿಕೊಳ್ಳಲು ಸಾಕಷ್ಟು ಜನರು ಬೀಚ್ ಗೆ ಬಂದಿದ್ದರು. ಬೆಂಗಳೂರು, ಮೈಸೂರು ಕಡೆಯವರು ಸೇರಿದಂತೆ ನಾನಾ ಕಡೆಯ ಜನರು ಕಡಲ ತೀರಕ್ಕೆ ಬಂದು ಸೂರ್ಯಾಸ್ತದ ಕ್ಷಣಗಳನ್ನು ಸವಿದರು.
ಮಂಗಳೂರಿನಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ನಾನಾ ಕಡೆಯಲ್ಲಿ ಹೊಸ ವರ್ಷಾಚರಣೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೀಚ್ ಗಳಲ್ಲಿಯೂ ಪಾರ್ಟಿ ಆಯೋಜನೆ ಮಾಡಲಾಗಿದೆ. ಆದರೆ, ಬೀಚ್ ಸೇರಿದಂತೆ ಹೊರಾಂಗಣದ ಕಾರ್ಯಕ್ರಮಗಳಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಮುಖ ಹೊಟೇಲ್ ಗಳು ಸೇರಿದಂತೆ ಹೆಸರಾಂತ ಹಾಲ್ ಗಳಲ್ಲಿಯೂ ಹೊಸ ವರ್ಷಾಚರಣೆಯ ಪಾರ್ಟಿ ಏರ್ಪಡಿಸಲಾಗಿದೆ. ಒಳಾಂಗಣದ ಪಾರ್ಟಿಗಳಿಗೆ ಪೊಲೀಸರು 12.30ರ ವರೆಗೂ ಅವಕಾಶ ನೀಡಿದ್ದಾರೆ. ಯಾವುದೇ ಕಿರಿಕ್ ಆಗದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Mangalore Panambur beach crowded with large people for new year 2024.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm