ಬ್ರೇಕಿಂಗ್ ನ್ಯೂಸ್
03-01-24 05:30 pm Udupi Correspondent ಕರಾವಳಿ
ಉಡುಪಿ, ಜ 03: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ. ಅವರು ದೇಶದ್ರೋಹಿ. ಕಾಂಗ್ರೆಸ್ ನಲ್ಲಿ ನಿರ್ಲಕ್ಷಕ್ಕೆ ಒಳಪಟ್ಟ ನಾಯಕ ಇದ್ದರೆ ಅದು ಬಿ.ಕೆ ಹರಿಪ್ರಸಾದ್ ಎಂದು ಶಾಸಕ ಯಶ್ ಪಾಲ್ ಸುವರ್ಣ ವಾಗ್ದಾಳಿ ನಡೆಸಿದ್ದಾರೆ.
ಅಯೋಧ್ಯೆ ಬಿಜೆಪಿ ಪಕ್ಷದ ರಾಜಕೀಯ ಮಂದಿರ. ರಾಮಲಲ್ಲಾ ಪ್ರತಿಷ್ಠಾಪನೆ ಮಾಡುವ ಮೋದಿ, ಅಮಿತ್ ಶಾ ಅವರದ್ದು ಯಾವ ಧರ್ಮ ಎಂದು ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಈ ವಿಚಾರಕ್ಕೆ ಯಶ್ ಪಾಲ್ ಸುವರ್ಣ ಇಂದು ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರೇ ಹರಿಪ್ರಸಾದ್ ಅನ್ನು ಲೆಕ್ಕಿಸುವುದಿಲ್ಲ, ಬದಿಗಿಟ್ಟಿದ್ದಾರೆ. ರಾಮ ಮಂದಿರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಅಯೋಧ್ಯೆಗೆ ರಾಮಭಕ್ತರು ದೇಶಭಕ್ತರು ಬರಬೇಕು ಎಂದು ಕರೆ ಕೊಟ್ಟಿದ್ದೇವೆ. ದೇಶ ವಿರೋಧಿಗಳು ಬರುವುದು ಬೇಡ. ಬಿಕೆ ಹರಿಪ್ರಸಾದ್ ಒಬ್ಬ ದೇಶದ್ರೋಹಿ. ದೇಶದ್ರೋಹಿಯ ಯಾವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಗರಂ ಆದರು.
ಗೋದ್ರಾ ಹತ್ಯಾಕಾಂಡಕ್ಕೆ ಯಾರು ಕಾರಣ ಎಂದು ಮೊದಲು ವಿಮರ್ಶಿಸಿ. ಕಾಂಗ್ರೆಸ್ ನ ದೇಶ ವಿರೋಧಿ ಮನಸ್ಥಿತಿ ಗೋದ್ರಾ ಘಟನೆಗೆ ಕಾರಣ. ಬಿ.ಕೆ.ಹರಿಪ್ರಸಾದ್ ಹಿಂದೂ ಆಗಿ ಬಂದರೆ ಮಾತ್ರ ಸ್ವಾಗತ. ಪಾಕಿಸ್ತಾನಿ ಮನೋಭಾವನೆಯಲ್ಲಿ ಮಾತನಾಡಿದ್ದಾರೆ. ಬಿ. ಕೆ ಹರಿಪ್ರಸಾದ್ ಹಿಂದೂ ಅಲ್ಲ. ಅಯೋಧ್ಯೆಗೆ ಬರುವ ಕೋಟಿ ಕೋಟಿ ಭಕ್ತರಿಗೆ ರಾಮ, ಹನುಮಂತ, ಲಕ್ಷ್ಮಣರೇ ಶ್ರೀರಕ್ಷೆ. ದೇವರೇ ಭಕ್ತರಿಗೆ ಭದ್ರತೆ ಒದಗಿಸುತ್ತಾರೆ. ಪೊಲೀಸ್ ಮತ್ತು ಮಿಲಿಟರಿ ಅಗತ್ಯ ಇಲ್ಲ ಎಂದು ಯಶ್ ಪಾಲ್ ಸುವರ್ಣ ಹೇಳಿದರು.
Ram Temple Opening, Congress BK Hariprasad Says 'Godhra-Like Riots likely, Udupi MLA Yashpal Suvaran slams statement. Says hes not a hindu. We dont need any security for the temple he added.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm