ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm