ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm