ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm