ಬ್ರೇಕಿಂಗ್ ನ್ಯೂಸ್
04-01-24 08:10 pm Mangaluru Correspondent ಕರಾವಳಿ
ಮಂಗಳೂರು, ಜ.4: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 1992ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಗೆ ತೆರಳಿದ್ದ ಶ್ರೀರಾಮ ಭಕ್ತರನ್ನು ಒಂದೆಡೆ ಸೇರಿಸಿ ಸನ್ಮಾನಿಸಲಾಯಿತು.
ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿದ್ದು ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ನಮೋ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟದ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು.
ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿದ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
63 Karsevaks who left for Ayodhya were felicitated by Namo Brigade in Mangalore. 63 Karasevaks were felicitated and congratulated for their service in a program held in the royal hall of Sri Vithobha Rukumai Temple on V.T. Road in the city.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm