ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm