ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm