ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm