ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm