ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm