ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm