ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm