ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.
ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm