ಬ್ರೇಕಿಂಗ್ ನ್ಯೂಸ್
12-01-24 06:57 pm Mangalore Correspondent ಕರಾವಳಿ
ಮಂಗಳೂರು, ಜ.12: ತೆಲುಗು ಚಿತ್ರರಂಗದ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
"ಸಲಾರ್ " ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಮತ್ತು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.



ಇದೇ ವೇಳೆ, ನಟ ಪ್ರಭಾಸ್ ಅವರು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಕಟೀಲು ಕ್ಷೇತ್ರದ ಅರ್ಚಕರು ದೇವಸ್ಥಾನದ ವತಿಯಿಂದ ದುರ್ಗೆಯ ಫೋಟೊ ನೀಡಿ ಚಿತ್ರನಟನಿಗೆ ಗೌರವ ಸಲ್ಲಿಸಿದ್ದಾರೆ.
ಸಲಾರ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗೆಯ ಪರಮಭಕ್ತರಾಗಿದ್ದು ಆಗಿಂದಾಗ್ಗೆ ದೇವಸ್ಥಾನಕ್ಕೆ ಬರುತ್ತಿರುತ್ತಾರೆ. ಈಗ ಪ್ರಭಾಸ್ ಅವರನ್ನು ಮೊದಲ ಬಾರಿಗೆ ಕಟೀಲಿಗೆ ಕರೆತಂದಿದ್ದಾರೆ.
Telgu actor Prabhas visits Kateel temple in Mangalore. He offered prayers for the success of Salar movie.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm