ಬ್ರೇಕಿಂಗ್ ನ್ಯೂಸ್
12-01-24 06:57 pm Mangalore Correspondent ಕರಾವಳಿ
ಮಂಗಳೂರು, ಜ.12: ತೆಲುಗು ಚಿತ್ರರಂಗದ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
"ಸಲಾರ್ " ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಮತ್ತು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.



ಇದೇ ವೇಳೆ, ನಟ ಪ್ರಭಾಸ್ ಅವರು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಕಟೀಲು ಕ್ಷೇತ್ರದ ಅರ್ಚಕರು ದೇವಸ್ಥಾನದ ವತಿಯಿಂದ ದುರ್ಗೆಯ ಫೋಟೊ ನೀಡಿ ಚಿತ್ರನಟನಿಗೆ ಗೌರವ ಸಲ್ಲಿಸಿದ್ದಾರೆ.
ಸಲಾರ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗೆಯ ಪರಮಭಕ್ತರಾಗಿದ್ದು ಆಗಿಂದಾಗ್ಗೆ ದೇವಸ್ಥಾನಕ್ಕೆ ಬರುತ್ತಿರುತ್ತಾರೆ. ಈಗ ಪ್ರಭಾಸ್ ಅವರನ್ನು ಮೊದಲ ಬಾರಿಗೆ ಕಟೀಲಿಗೆ ಕರೆತಂದಿದ್ದಾರೆ.
Telgu actor Prabhas visits Kateel temple in Mangalore. He offered prayers for the success of Salar movie.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm