ಬ್ರೇಕಿಂಗ್ ನ್ಯೂಸ್
12-01-24 06:57 pm Mangalore Correspondent ಕರಾವಳಿ
ಮಂಗಳೂರು, ಜ.12: ತೆಲುಗು ಚಿತ್ರರಂಗದ ಖ್ಯಾತ ನಟ ಪ್ರಭಾಸ್ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.
"ಸಲಾರ್ " ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಮತ್ತು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.
ಇದೇ ವೇಳೆ, ನಟ ಪ್ರಭಾಸ್ ಅವರು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಕಟೀಲು ಕ್ಷೇತ್ರದ ಅರ್ಚಕರು ದೇವಸ್ಥಾನದ ವತಿಯಿಂದ ದುರ್ಗೆಯ ಫೋಟೊ ನೀಡಿ ಚಿತ್ರನಟನಿಗೆ ಗೌರವ ಸಲ್ಲಿಸಿದ್ದಾರೆ.
ಸಲಾರ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಕಟೀಲು ದುರ್ಗೆಯ ಪರಮಭಕ್ತರಾಗಿದ್ದು ಆಗಿಂದಾಗ್ಗೆ ದೇವಸ್ಥಾನಕ್ಕೆ ಬರುತ್ತಿರುತ್ತಾರೆ. ಈಗ ಪ್ರಭಾಸ್ ಅವರನ್ನು ಮೊದಲ ಬಾರಿಗೆ ಕಟೀಲಿಗೆ ಕರೆತಂದಿದ್ದಾರೆ.
Telgu actor Prabhas visits Kateel temple in Mangalore. He offered prayers for the success of Salar movie.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm