ಬ್ರೇಕಿಂಗ್ ನ್ಯೂಸ್
14-01-24 10:18 pm Mangalore Correspondent ಕರಾವಳಿ
ಪುತ್ತೂರು, ಜ.14: ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಚ್ಲಂಪಾಡಿ ನಿವಾಸಿ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪುರುಷೋತ್ತಮ ಓ ದವಳಗಿರಿ ಅವರು ಕ್ರಿಶ್ಚಿಯನ್ ಧರ್ಮದ ಬಗ್ಗೆ ತನ್ನ ಪೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕೆಡಿಸಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ಇಚ್ಲಂಪಾಡಿ ಬರಮಾರು ಕೈಪನಡ್ಕ ನಿವಾಸಿ ಮೇಹಿಜಾರ್ಜ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಕಡಬ ತಾಲೂಕಿನ ಕೆಲವು ಮಲೆಯಾಳಿ ಹಿಂದೂಗಳಿಗೆ ಏನು ತಲೆ ಕೆಟ್ಟಿದೆಯೋ.. ಸರಿಯಾಗಿ ದುಡಿಯದೇ ಹಣಕ್ಕಾಗಿ ಪಾದ್ರಿಯ ತಿಕ ಮೂಸುತ್ತಿದ್ದಾರೆ ಎಂದು ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ವೈರಲ್ ಆಗಿದ್ದು ಕ್ರಿಶ್ಚಿಯನ್ನರ ಗ್ರೂಪಿನಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
A case has been registered against a man at Uppinangady police station for allegedly posting derogatory remarks about Christianity on social media. A case has been registered against Purushottam O Davalagiri, a resident of Ichlampady.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm