ಬ್ರೇಕಿಂಗ್ ನ್ಯೂಸ್
15-01-24 01:10 pm Mangalore Correspondent ಕರಾವಳಿ
ಮಂಗಳೂರು, ಜ.15: ಖಾಸಗಿ ಬಸ್ಸಿನಲ್ಲಿ ತಾಯಿ ಮಗಳು ತೆರಳುತ್ತಿದ್ದಾಗ ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ 65 ವರ್ಷದ ತಾಯಿ ಬಸ್ಸಿನಿಂದ ಹೊರಕ್ಕೆ ಬಿದ್ದು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಜೋಕಟ್ಟೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ (65) ಮೃತರು. ಇವರು ತನ್ನ ಮಗಳ ಜೊತೆಗೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು ಡ್ರೈವರ್ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಬಿದ್ದು ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಸ್ಸಿನಿಂದ ಹೊರಕ್ಕೆ ಬಿದ್ದ ಈರಮ್ಮ ತಲೆಯ ಮೇಲಿನಿಂದಲೇ ಬಸ್ಸಿನ ಚಕ್ರ ಸಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ವಿರುದ್ಧ 304 ಎ ಮತ್ತು 279 ಅಡಿ ಕೇಸು ದಾಖಲಿಸಿ, ಬಂಧನ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ - ಜೋಕಟ್ಟೆ ನಡುವೆ ಸಾಗುತ್ತಿದ್ದ ಖಾಸಗಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore accident, woman killed in bus accident at Surathkal.Eramma, seated on the front seat next to the driver, was traveling with her daughter. The bus driver, identified as Anil John Lobo, abruptly applied the brakes at the service station near Jokatte Cross. The sudden stop resulted in Eramma falling from the bus.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm