ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 09:02 pm
Mangalurur Staffer
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm