ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm