ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm