ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm