ಬ್ರೇಕಿಂಗ್ ನ್ಯೂಸ್
20-01-24 10:22 pm Udupi Correspondent ಕರಾವಳಿ
ಉಡುಪಿ, ಜ.20: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ ನಡೆದಿರುವಾಗಲೇ ದೇಶದಾದ್ಯಂತ ರಾಮನ ಭಜನೆ ಕೇಳಿಬರುತ್ತಿದೆ. ಇಲ್ಲೊಬ್ಬ ಕಲಾವಿದ ಅಶ್ವತ್ಥ ಮರದ ಎಲೆಯಲ್ಲಿ ಅಪೂರ್ವ ರಾಮನ ಚಿತ್ರ ರಚಿಸಿ ಗಮನ ಸೆಳೆದಿದ್ದಾರೆ.
ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕಲಾವಿದ ಗಣೇಶ್ ರಾಜ್ ಸರಳೇಬೆಟ್ಟು ಅವರು ಪ್ರಭು ಶ್ರೀಕೋದಂಡರಾಮನ ಚಿತ್ರವನ್ನು ಅಶ್ವಥ ಎಲೆಯಲ್ಲಿ ರಚಿಸಿದ್ದಾರೆ. ಇವರು ಬಾರ್ಕೂರಿನ ಶ್ರೀಕುಲಮಾಸ್ತ್ರಿ ಅಮ್ಮನ ದೇವಸ್ಥಾನದ ಆವರಣದಲ್ಲಿರುವ ಅಶ್ವಥಮರದ ಎಲೆಯನ್ನು ಬಳಸಿಕೊಂಡು ಕಲಾಕೃತಿ ರಚಿಸಿದ್ದಾರೆ.

ಜನವರಿ 22ರಂದು ಪರ್ಕಳದಲ್ಲಿ ಆಯೋಜಿಸಲಾಗಿರುವ ಅಯೋಧ್ಯೆ ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನಾ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಈ ಚಿತ್ರವನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಗಣೇಶರಾಜ್ ಸರಳೇಬೆಟ್ಟು ತಿಳಿಸಿದ್ದಾರೆ.
As preparations are underway for the inauguration of ram temple at Ram Janmabhoomi in Ayodhya, bhajans of Lord Ram are being heard across the country. Here is an artist who has created a picture of Apoorva Rama on the leaf of ashwattha tree.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm