ಬ್ರೇಕಿಂಗ್ ನ್ಯೂಸ್
20-01-24 10:22 pm Udupi Correspondent ಕರಾವಳಿ
ಉಡುಪಿ, ಜ.20: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಸಿದ್ಧತೆ ನಡೆದಿರುವಾಗಲೇ ದೇಶದಾದ್ಯಂತ ರಾಮನ ಭಜನೆ ಕೇಳಿಬರುತ್ತಿದೆ. ಇಲ್ಲೊಬ್ಬ ಕಲಾವಿದ ಅಶ್ವತ್ಥ ಮರದ ಎಲೆಯಲ್ಲಿ ಅಪೂರ್ವ ರಾಮನ ಚಿತ್ರ ರಚಿಸಿ ಗಮನ ಸೆಳೆದಿದ್ದಾರೆ.
ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕಲಾವಿದ ಗಣೇಶ್ ರಾಜ್ ಸರಳೇಬೆಟ್ಟು ಅವರು ಪ್ರಭು ಶ್ರೀಕೋದಂಡರಾಮನ ಚಿತ್ರವನ್ನು ಅಶ್ವಥ ಎಲೆಯಲ್ಲಿ ರಚಿಸಿದ್ದಾರೆ. ಇವರು ಬಾರ್ಕೂರಿನ ಶ್ರೀಕುಲಮಾಸ್ತ್ರಿ ಅಮ್ಮನ ದೇವಸ್ಥಾನದ ಆವರಣದಲ್ಲಿರುವ ಅಶ್ವಥಮರದ ಎಲೆಯನ್ನು ಬಳಸಿಕೊಂಡು ಕಲಾಕೃತಿ ರಚಿಸಿದ್ದಾರೆ.

ಜನವರಿ 22ರಂದು ಪರ್ಕಳದಲ್ಲಿ ಆಯೋಜಿಸಲಾಗಿರುವ ಅಯೋಧ್ಯೆ ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನಾ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಈ ಚಿತ್ರವನ್ನು ಪ್ರದರ್ಶನಕ್ಕೆ ಇಡಲಾಗುವುದು ಎಂದು ಗಣೇಶರಾಜ್ ಸರಳೇಬೆಟ್ಟು ತಿಳಿಸಿದ್ದಾರೆ.
As preparations are underway for the inauguration of ram temple at Ram Janmabhoomi in Ayodhya, bhajans of Lord Ram are being heard across the country. Here is an artist who has created a picture of Apoorva Rama on the leaf of ashwattha tree.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm