ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 09:15 pm
HK News Desk
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm