ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm