ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm