ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm