ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm