ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm