ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm