ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm