ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm