ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm