ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm